July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

ಕೊಯ್ಯೂರು: ಇಲ್ಲಿನ ಕೊಯ್ಯರು ಗ್ರಾಮದ ಮಲೆಬೆಟ್ಟು ಇದಿಂಗಳ ನಿವಾಸಿ ರಮ್ಯಾ (28ವ)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.12 ರಂದು ಮಧ್ಯಾಹ್ನ ನಡೆದಿದೆ.

ರಮ್ಯಾ ಅವರನ್ನು ಎರಡು ವರ್ಷದ ಹಿಂದೆ ಕೊಯ್ಯೂರು ಪಾದಡ್ಕ ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿತ್ತು. ಜು.11ರಂದು ಕಾರ್ಯಕ್ರಮ ಇದೆ ಎಂದು ಗಂಡನ ಮನೆಯಿಂದ ತಾಯಿ ಮನೆಗೆ ಆಕೆ ಬಂದಿದ್ದರು.

ಜು.12ರಂದು ಮನೆಯವರು ಕಾಯ೯ಕ್ರಮಕ್ಕೆ ಹೋಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ತರಲಾಗಿದೆ.

ಮೃತರು ಪತಿ ಲತೀಶ್, ತಂದೆ ದೇವಪಾಲ ಪೂಜಾರಿ, ತಾಯಿ ರಾಧಾ, ಸಹೋದರ ಬಾಲಚಂದ್ರ ಅವರನ್ನು ಅಗಲಿದ್ದಾರೆ.

Related posts

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!