September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು.


ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ಇವರು ಭಾಗವಹಿಸಿದ್ದರು .


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಧನ್ಯವಾದವಿತ್ತರು .

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
error: Content is protected !!