30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು.

ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ ಅತೀಶ್ ಗೌಡ ಹಾಗೂ ಮೊಹಮ್ಮದ್ ನದೀಂ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕರಾದ ಶ್ರೀಮತಿ ಸುಜಯ ಬಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿ, ಶಿವಪುತ್ರ ಸುಣಗಾರ ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು. ಶಿಕ್ಷಕಿಯರಾದ ಜಯ ಸ್ಟ್ರೆಲ್ಲಾ, ಸೆಫಿಯಾ, ನಿಶಾ ಕುಮಾರಿ ಹಾಗೂ ಲವೀನಾ ಉಪಸ್ಥಿತರಿದ್ದರು.

Related posts

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!