September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು.

ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ ಅತೀಶ್ ಗೌಡ ಹಾಗೂ ಮೊಹಮ್ಮದ್ ನದೀಂ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕರಾದ ಶ್ರೀಮತಿ ಸುಜಯ ಬಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿ, ಶಿವಪುತ್ರ ಸುಣಗಾರ ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು. ಶಿಕ್ಷಕಿಯರಾದ ಜಯ ಸ್ಟ್ರೆಲ್ಲಾ, ಸೆಫಿಯಾ, ನಿಶಾ ಕುಮಾರಿ ಹಾಗೂ ಲವೀನಾ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya
error: Content is protected !!