30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!