23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!