September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya
error: Content is protected !!