July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

ಬೆಳ್ತಂಗಡಿ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಜು.12 ರಂದು ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ರಾಜಿ ಸಂದಾನದ ಮೂಲಕ ಮೂರು ನ್ಯಾಯಾಲಯ ಸೇರಿ ಸುಮಾರು 1229 ಪ್ರಕರಣಗಳ ಪೈಕಿ 1014 ರಷ್ಟು ಪ್ರಕರಣ ಇತ್ಯರ್ಥವಾಗಿದೆ.

ಬೆಳಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಅದಾಲತ್ ನಡೆಯಿತು.

Related posts

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!