ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya
error: Content is protected !!