30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!