September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!