22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya
error: Content is protected !!