25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ಕಾವಲುಗಾರ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಜು.12 ರಂದು ಉದ್ಘಾಟಿಸಿದರು.

ಹಿರಿಯರಾದ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸಿ ಶುಭ ಕೋರಿದರು.ಪಡಂಗಡಿ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಸೆಕ್ಯುರಿಟಿ ಗಾರ್ಡ್ ಅವರಿಗೆ ಭದ್ರತಾ ಕೊಠಡಿಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ,ಸುನಂದ, ನವೀನ್, ಪಡಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!