ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

ಕುಕ್ಕೇಡಿ ಶಾಲಾ ಎಸ್‌ ಡಿ ಯಂ ಸಿ ಅಧ್ಯಕ್ಷ ಕೃಷ್ಣಪ್ಪ ಮೂಲ್ಯ ಉಜ್ಜಾಲ್ ಇವರ ಮನೆಯಲ್ಲಿ ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಗೆ ನೇಜಿ ನೆಡುವ ಕುರಿತು ಪ್ರಾತ್ಯಕ್ಷಿತೆ ನೀಡಲಾಯಿತು.

ಪರಿಸರದ ಬಗ್ಗೆ ಕುಕ್ಕೇಡಿ ಶಾಲಾ ಅದ್ಯಾಪಕರಿಂದ ಮಾಹಿತಿ ನೀಡಲಾಯಿತು.

Related posts

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!