July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

ಕೊಯ್ಯೂರು: ಇಲ್ಲಿನ ಕೊಯ್ಯರು ಗ್ರಾಮದ ಮಲೆಬೆಟ್ಟು ಇದಿಂಗಳ ನಿವಾಸಿ ರಮ್ಯಾ (28ವ)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.12 ರಂದು ಮಧ್ಯಾಹ್ನ ನಡೆದಿದೆ.

ರಮ್ಯಾ ಅವರನ್ನು ಎರಡು ವರ್ಷದ ಹಿಂದೆ ಕೊಯ್ಯೂರು ಪಾದಡ್ಕ ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿತ್ತು. ಜು.11ರಂದು ಕಾರ್ಯಕ್ರಮ ಇದೆ ಎಂದು ಗಂಡನ ಮನೆಯಿಂದ ತಾಯಿ ಮನೆಗೆ ಆಕೆ ಬಂದಿದ್ದರು.

ಜು.12ರಂದು ಮನೆಯವರು ಕಾಯ೯ಕ್ರಮಕ್ಕೆ ಹೋಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ತರಲಾಗಿದೆ.

ಮೃತರು ಪತಿ ಲತೀಶ್, ತಂದೆ ದೇವಪಾಲ ಪೂಜಾರಿ, ತಾಯಿ ರಾಧಾ, ಸಹೋದರ ಬಾಲಚಂದ್ರ ಅವರನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya
error: Content is protected !!