37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು ಬೆಳಿಗ್ಗೆ 11ಕ್ಕೆ ಚಾರ್ಮಾಡಿ ಗ್ರಾಮ ಪಂಚಾಯತ್, ಮಧ್ಯಾಹ್ನ 2.30ಕ್ಕೆ ಮಿತ್ತಬಾಗಿಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya
error: Content is protected !!