July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು ಬೆಳಿಗ್ಗೆ 11ಕ್ಕೆ ಚಾರ್ಮಾಡಿ ಗ್ರಾಮ ಪಂಚಾಯತ್, ಮಧ್ಯಾಹ್ನ 2.30ಕ್ಕೆ ಮಿತ್ತಬಾಗಿಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!