25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು.

ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ ಅತೀಶ್ ಗೌಡ ಹಾಗೂ ಮೊಹಮ್ಮದ್ ನದೀಂ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕರಾದ ಶ್ರೀಮತಿ ಸುಜಯ ಬಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿ, ಶಿವಪುತ್ರ ಸುಣಗಾರ ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು. ಶಿಕ್ಷಕಿಯರಾದ ಜಯ ಸ್ಟ್ರೆಲ್ಲಾ, ಸೆಫಿಯಾ, ನಿಶಾ ಕುಮಾರಿ ಹಾಗೂ ಲವೀನಾ ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya
error: Content is protected !!