September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು.

ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ ಅತೀಶ್ ಗೌಡ ಹಾಗೂ ಮೊಹಮ್ಮದ್ ನದೀಂ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕರಾದ ಶ್ರೀಮತಿ ಸುಜಯ ಬಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕರಾದ ಮೋಹನ‌ ಬಾಬು ಡಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿ, ಶಿವಪುತ್ರ ಸುಣಗಾರ ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು. ಶಿಕ್ಷಕಿಯರಾದ ಜಯ ಸ್ಟ್ರೆಲ್ಲಾ, ಸೆಫಿಯಾ, ನಿಶಾ ಕುಮಾರಿ ಹಾಗೂ ಲವೀನಾ ಉಪಸ್ಥಿತರಿದ್ದರು.

Related posts

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!