September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!