September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

ಬೆಳ್ತಂಗಡಿ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಜು.12 ರಂದು ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ರಾಜಿ ಸಂದಾನದ ಮೂಲಕ ಮೂರು ನ್ಯಾಯಾಲಯ ಸೇರಿ ಸುಮಾರು 1229 ಪ್ರಕರಣಗಳ ಪೈಕಿ 1014 ರಷ್ಟು ಪ್ರಕರಣ ಇತ್ಯರ್ಥವಾಗಿದೆ.

ಬೆಳಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಅದಾಲತ್ ನಡೆಯಿತು.

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya
error: Content is protected !!