July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

Suddi Udaya

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!