ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya
error: Content is protected !!