23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya
error: Content is protected !!