23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!