22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿ

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

ಧರ್ಮಸ್ಥಳ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!