September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿ

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

ಧರ್ಮಸ್ಥಳ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

Related posts

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!