22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜು.10 ರಂದು ಶ್ರೀ ರಾಘವೇಂದ್ರ ಬಾಂಗೀಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ ಪ್ರಾರಂಭಗೊಂಡು ರಾತ್ರಿ
ಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.

ನಂತರ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆಯವರು ಆ. 10 ರಿಂದ 13 ರವರೆಗೆ ರಾಯರ ಮಠದಲ್ಲಿ ನಡೆಯುವ 354ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಟ್ರಸ್ಟಿಗಳಾದ ಪ್ರೊ. ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲ ಹೆಗ್ಡೆ, ಮುಖ್ಯ ಅರ್ಚಕ ಶ್ರೀ ರಾಘವೇಂದ್ರ ಬಾಂಗೀಣ್ಣಾಯ, ಕೃಷ್ಣ ಶೆಟ್ಟಿ, , ವಿಟ್ಟಲ್ ಶೆಟ್ಟಿ ಪದ್ಮ ಕುಮಾರ್ ಸುರೇಶ್ ಶೆಟ್ಟಿ, ಹರೀಶ್ ನಾಯ್ಕ್, ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಸವಿತಾ ಪ್ರಕಾಶ್, ಸುಜಾತ ಬಂಗೇರ, ದೀಪಕ್ ಸಿರಿ ಶ್ರೀಮತಿ ಶಾಂಭವಿ ಬಂಗೇರ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya
error: Content is protected !!