July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

ಮಾಲಾಡಿ:ಹಲವು ವರ್ಷಗಳ ಬೇಡಿಕೆಯಾದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣವು ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಪ್ರಾರಂಭಗೊಂಡು ಭರದಿಂದ ಕೆಲಸ ಸಾಗುತ್ತಿದೆ.

ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದರು.

Related posts

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya
error: Content is protected !!