23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಪ್ರಾಖ್ಯಾ ರವರು ಮಾತನಾಡಿ ” ಯೋಗ ನಮ್ಮ ಅರೋಗ್ಯವಂತ ಜೀವನಕ್ಕೆ ಸಹಕಾರಿ.ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡಿದಾಗ ಓದಿನ ಕಡೆಗೆ ಏಕಾಗ್ರತೆ ಸಾಧಿಸಲು ಸಾಧ್ಯ “ಎಂದು ಹೇಳಿದರು.

 ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ರೈ , ನಿಲಯಪಾಲಿಕೆಯರಾದ  ಹೇಮಾವತಿ, ಸುಜಿತಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ನಾಯಕಿ ರಾಶಿಕ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya
error: Content is protected !!