ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಪ್ರಾಖ್ಯಾ ರವರು ಮಾತನಾಡಿ ” ಯೋಗ ನಮ್ಮ ಅರೋಗ್ಯವಂತ ಜೀವನಕ್ಕೆ ಸಹಕಾರಿ.ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡಿದಾಗ ಓದಿನ ಕಡೆಗೆ ಏಕಾಗ್ರತೆ ಸಾಧಿಸಲು ಸಾಧ್ಯ “ಎಂದು ಹೇಳಿದರು.

 ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ರೈ , ನಿಲಯಪಾಲಿಕೆಯರಾದ  ಹೇಮಾವತಿ, ಸುಜಿತಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ನಾಯಕಿ ರಾಶಿಕ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya
error: Content is protected !!