23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

ಕೊಯ್ಯೂರು: ಇಲ್ಲಿನ ಕೊಯ್ಯರು ಗ್ರಾಮದ ಮಲೆಬೆಟ್ಟು ಇದಿಂಗಳ ನಿವಾಸಿ ರಮ್ಯಾ (28ವ)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.12 ರಂದು ಮಧ್ಯಾಹ್ನ ನಡೆದಿದೆ.

ರಮ್ಯಾ ಅವರನ್ನು ಎರಡು ವರ್ಷದ ಹಿಂದೆ ಕೊಯ್ಯೂರು ಪಾದಡ್ಕ ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿತ್ತು. ಜು.11ರಂದು ಕಾರ್ಯಕ್ರಮ ಇದೆ ಎಂದು ಗಂಡನ ಮನೆಯಿಂದ ತಾಯಿ ಮನೆಗೆ ಆಕೆ ಬಂದಿದ್ದರು.

ಜು.12ರಂದು ಮನೆಯವರು ಕಾಯ೯ಕ್ರಮಕ್ಕೆ ಹೋಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ತರಲಾಗಿದೆ.

ಮೃತರು ಪತಿ ಲತೀಶ್, ತಂದೆ ದೇವಪಾಲ ಪೂಜಾರಿ, ತಾಯಿ ರಾಧಾ, ಸಹೋದರ ಬಾಲಚಂದ್ರ ಅವರನ್ನು ಅಗಲಿದ್ದಾರೆ.

Related posts

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!