July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು ಬೆಳಿಗ್ಗೆ 11ಕ್ಕೆ ಚಾರ್ಮಾಡಿ ಗ್ರಾಮ ಪಂಚಾಯತ್, ಮಧ್ಯಾಹ್ನ 2.30ಕ್ಕೆ ಮಿತ್ತಬಾಗಿಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya
error: Content is protected !!