23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು.


ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ಇವರು ಭಾಗವಹಿಸಿದ್ದರು .


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಧನ್ಯವಾದವಿತ್ತರು .

Related posts

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya
error: Content is protected !!