25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya
error: Content is protected !!