23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!