25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya
error: Content is protected !!