July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya
error: Content is protected !!