23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya
error: Content is protected !!