25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya
error: Content is protected !!