23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
error: Content is protected !!