22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ ಇಂಚರ 8ನೇ ತರಗತಿ, ಆಹಾರ ಮಂತ್ರಿ ಯಾಗಿ ತಕ್ಷಣ್ ೮ನೇ ತರಗತಿ, ನೀರಾವರಿ ಮಂತ್ರಿಯಾಗಿ ಉಲ್ಲಾಸ್ ೮ನೇ ತರಗತಿ ಕೃಷಿ ಮಂತ್ರಿ ಯಾಗಿ ರಿತೇಶ್ ೮ನೇ ತರಗತಿ, ಸ್ವಚ್ಛತಾ ಮಂತ್ರಿಯಾಗಿ ಸಾನ್ವಿ ಪ್ರಭು ೮ನೇ ತರಗತಿ , ಗ್ರಂಥಾಲಯ ಮಂತ್ರಿಯಾಗಿ ಹನೀಷಾ 8ನೇ ತರಗತಿ , ಆರೋಗ್ಯ ಮಂತ್ರಿಯಾಗಿ ಸ್ವಫೀನಾ ೮ನೇ ತರಗತಿ , ಶಿಸ್ತುಮಂತ್ರಿಯಾಗಿ ವಂಶಿಕಾ 8ನೇ ತರಗತಿ ಶಿಕ್ಷಣ ಮಂತ್ರಿ ಯಾಗಿ ಅಲ್ಫಾನ ೮ನೇ ತರಗತಿ , ಸ್ಪೀಕರ್ ಆಗಿ ಸಾನ್ವಿ ೮ನೇ ತರಗತಿ ಇವರು ಪ್ರಮಾಣ ವಚನ ಸ್ವೀಕರಿಸಿದರು.

ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೂತನ ಮಂತ್ರಿ ಮಂಡಲಕ್ಕೆ ಶುಭಹಾರೈಸಿದರು. ಜಿಪಿಟಿ ಶಿಕ್ಷಕಿ ದಿವ್ಯಾ ಎಚ್. ಎ. ನಿರೂಪಿಸಿ ಮಾರ್ಗದರ್ಶನ ನೀಡಿದರು. ಜಿಪಿಟಿ ಶಿಕ್ಷಕಿಯಾದ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಅಶ್ವಿನಿ ಸ್ವಾಗತಿಸಿ ತುಳಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!