23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜು.10 ರಂದು ಶ್ರೀ ರಾಘವೇಂದ್ರ ಬಾಂಗೀಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ ಪ್ರಾರಂಭಗೊಂಡು ರಾತ್ರಿ
ಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.

ನಂತರ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆಯವರು ಆ. 10 ರಿಂದ 13 ರವರೆಗೆ ರಾಯರ ಮಠದಲ್ಲಿ ನಡೆಯುವ 354ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಟ್ರಸ್ಟಿಗಳಾದ ಪ್ರೊ. ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲ ಹೆಗ್ಡೆ, ಮುಖ್ಯ ಅರ್ಚಕ ಶ್ರೀ ರಾಘವೇಂದ್ರ ಬಾಂಗೀಣ್ಣಾಯ, ಕೃಷ್ಣ ಶೆಟ್ಟಿ, , ವಿಟ್ಟಲ್ ಶೆಟ್ಟಿ ಪದ್ಮ ಕುಮಾರ್ ಸುರೇಶ್ ಶೆಟ್ಟಿ, ಹರೀಶ್ ನಾಯ್ಕ್, ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಸವಿತಾ ಪ್ರಕಾಶ್, ಸುಜಾತ ಬಂಗೇರ, ದೀಪಕ್ ಸಿರಿ ಶ್ರೀಮತಿ ಶಾಂಭವಿ ಬಂಗೇರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!