September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜು.10 ರಂದು ಶ್ರೀ ರಾಘವೇಂದ್ರ ಬಾಂಗೀಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ ಪ್ರಾರಂಭಗೊಂಡು ರಾತ್ರಿ
ಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.

ನಂತರ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆಯವರು ಆ. 10 ರಿಂದ 13 ರವರೆಗೆ ರಾಯರ ಮಠದಲ್ಲಿ ನಡೆಯುವ 354ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಟ್ರಸ್ಟಿಗಳಾದ ಪ್ರೊ. ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲ ಹೆಗ್ಡೆ, ಮುಖ್ಯ ಅರ್ಚಕ ಶ್ರೀ ರಾಘವೇಂದ್ರ ಬಾಂಗೀಣ್ಣಾಯ, ಕೃಷ್ಣ ಶೆಟ್ಟಿ, , ವಿಟ್ಟಲ್ ಶೆಟ್ಟಿ ಪದ್ಮ ಕುಮಾರ್ ಸುರೇಶ್ ಶೆಟ್ಟಿ, ಹರೀಶ್ ನಾಯ್ಕ್, ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಸವಿತಾ ಪ್ರಕಾಶ್, ಸುಜಾತ ಬಂಗೇರ, ದೀಪಕ್ ಸಿರಿ ಶ್ರೀಮತಿ ಶಾಂಭವಿ ಬಂಗೇರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!