July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಮನುಷ್ಯನಿಗೆ ಮಾನವಿಯತೆಯನ್ನು ತಿಳಿಸುವಲ್ಲಿ ಸಂಸ್ಕೃತಿ ಸಂಸ್ಕಾರಗಳ ಪಾತ್ರ ಮಹತ್ವವಾದದ್ದು ಎಂದು ಉಜಿರೆ ಎಸ್ ಡಿ ಎಂ ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಂಪರಾ ವೇದಿಕೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ-ಸಂಸ್ಕಾರ ಎನ್ನುವ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮವಾದ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಜೀವನದಲ್ಲಿ ಸಿಗುವ ಅವಕಾಶಗಳನ್ನು ಕೈ ಚೆಲ್ಲದೆ ಸದು ಉಪಯೋಗಿಸಿಕೊಂಡಾಗ ಯಶಸ್ಸನ್ನು ಗಳಿಸಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಪರಂಪರಾ ವೇದಿಕೆಯ ಸಂಯೋಜಕರಾದ ರವಿಶಂಕರ್ ಮತ್ತು ಶ್ರೀಮತಿ ಕಿಶೋರಿ ಎಸ್ ರಾವ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೂಜಾ ಸ್ವಾಗತಿಸಿದರು. ಡೆಲಿಷಾ ಧನ್ಯವಾದವಿತ್ತರು. ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!