July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ಕಾವಲುಗಾರ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಜು.12 ರಂದು ಉದ್ಘಾಟಿಸಿದರು.

ಹಿರಿಯರಾದ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸಿ ಶುಭ ಕೋರಿದರು.ಪಡಂಗಡಿ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಸೆಕ್ಯುರಿಟಿ ಗಾರ್ಡ್ ಅವರಿಗೆ ಭದ್ರತಾ ಕೊಠಡಿಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ,ಸುನಂದ, ನವೀನ್, ಪಡಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!