22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ ಎಂಬಾತನಾಗಿದ್ದಾನೆ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಅ. ಕ್ರ. 510/2015 ಕಲಂ. 379 ಐಪಿಸಿ.ಪ್ರಕರಣ ದಾಖಲಾಗಿತ್ತು.

ಈತ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಜು.11 ರಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್ ರವರು ಮಂಗಳೂರು ನಿಂದ ದಸ್ತಗಿರಿ ಮಾಡಿದ್ದಾರೆ.

ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.

Related posts

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!