March 7, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!