23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!