March 7, 2026
ಶಾಲಾ ಕಾಲೇಜು

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದು
ಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ


ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ ವಸ್ತುಗಳಾದ ಫಿನಾಯಿಲ್, ಬಕೆಟ್, ಮಗ್ ಮತ್ತು ಬ್ರಶ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇಲ್ಲಿನ ಸಿಎಚ್‌ಒ ಜಗದೀಶ್ ಅವರು ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರಲ್ಲದೆ
ಕೈತೊಳೆಯುವ ವಿಧಾನವನ್ನು ಕಲಿಸಿದರು. ಕಾರ್ಯಕ್ರಮದಲ್ಲಿ ವಿಮುಕ್ತಿ ಸಂಸ್ಥೆಯ ಪ್ರತಿನಿಧಿ ಸವಿತಾ, ಆಶಾ ಕಾರ್ಯಕರ್ತೆ ರಾಜೀವಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೋಡ್ಯೇಲು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ , ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

Suddi Udaya
error: Content is protected !!